قَالَ أَلۡقُواْۖ فَلَمَّآ أَلۡقَوۡاْ سَحَرُوٓاْ أَعۡيُنَ ٱلنَّاسِ وَٱسۡتَرۡهَبُوهُمۡ وَجَآءُو بِسِحۡرٍ عَظِيمٖ
ಆಗ ನಾವು ಮೂಸಾರ ಕಡೆಗೆ ದಿವ್ಯವಾಣಿಯನ್ನು ಕಳಿಸಿದೆವು; ಎಸೆಯಿರಿ ನಿಮ್ಮ ಊರುಗೋಲನ್ನು, ಅವರ ಎಲ್ಲ ಕೃತಕ ರಚನೆಗಳನ್ನು ಅದು ನುಂಗಿಬಿಡುವುದು – ಎಂದು
Author: Abdussalam Puthige