Surah Al-Araf Verse 154 - Kannada Translation by Abdussalam Puthige
Surah Al-Arafوَلَمَّا سَكَتَ عَن مُّوسَى ٱلۡغَضَبُ أَخَذَ ٱلۡأَلۡوَاحَۖ وَفِي نُسۡخَتِهَا هُدٗى وَرَحۡمَةٞ لِّلَّذِينَ هُمۡ لِرَبِّهِمۡ يَرۡهَبُونَ
ಮುಂದೆ ಮೂಸಾ, ನಮ್ಮ ಜೊತೆಗಿನ ಕರಾರಿನ ಅವಧಿಗಾಗಿ ತಮ್ಮ ಜನಾಂಗದ ಎಪ್ಪತ್ತು ಮಂದಿ ಪುರುಷರನ್ನು ಆರಿಸಿಕೊಂಡರು. ತರುವಾಯ ಅವರಿಗೆ ಭೂಕಂಪವು ಎದುರಾದಾಗ, ಅವರು (ಮೂಸಾ) ಹೇಳಿದರು; ‘‘ನನ್ನೊಡೆಯಾ ನೀನಿಚ್ಛಿಸಿದ್ದರೆ, ಇವರನ್ನು ಮತ್ತು ನನ್ನನ್ನು ಈ ಹಿಂದೆಯೇ ನಾಶ ಪಡಿಸುತ್ತಿದ್ದೆ. ಇದೀಗ ನಮ್ಮಲ್ಲಿನ ಮೂರ್ಖರ ಕೃತ್ಯಕ್ಕಾಗಿ ನೀನು ನಮ್ಮನ್ನು ನಾಶ ಪಡಿಸುವೆಯಾ? ಇದು ನಿನ್ನ ಪರೀಕ್ಷೆಯಲ್ಲದೆ ಬೇರೇನಲ್ಲ. ಈ ಮೂಲಕ ನೀನು, ನೀನಿಚ್ಛಿಸಿದವರನ್ನು ದಾರಿಗೆಡಿಸುವೆ ಮತ್ತು ನೀನಿಚ್ಛಿಸಿದವರನ್ನು ಸರಿದಾರಿಗೆ ತರುವೆ. ನಮ್ಮ ಪೋಷಕನು ನೀನೇ. ಆದ್ದರಿಂದ ನಮ್ಮನ್ನು ಕ್ಷಮಿಸು ಮತ್ತು ನಮ್ಮ ಮೇಲೆ ಕರುಣೆತೋರು. ನೀನು ಅತ್ಯುತ್ತಮ ಕ್ಷಮಾಶೀಲನು.’’