Surah Al-Araf Verse 157 - Kannada Translation by Abdussalam Puthige
Surah Al-Arafٱلَّذِينَ يَتَّبِعُونَ ٱلرَّسُولَ ٱلنَّبِيَّ ٱلۡأُمِّيَّ ٱلَّذِي يَجِدُونَهُۥ مَكۡتُوبًا عِندَهُمۡ فِي ٱلتَّوۡرَىٰةِ وَٱلۡإِنجِيلِ يَأۡمُرُهُم بِٱلۡمَعۡرُوفِ وَيَنۡهَىٰهُمۡ عَنِ ٱلۡمُنكَرِ وَيُحِلُّ لَهُمُ ٱلطَّيِّبَٰتِ وَيُحَرِّمُ عَلَيۡهِمُ ٱلۡخَبَـٰٓئِثَ وَيَضَعُ عَنۡهُمۡ إِصۡرَهُمۡ وَٱلۡأَغۡلَٰلَ ٱلَّتِي كَانَتۡ عَلَيۡهِمۡۚ فَٱلَّذِينَ ءَامَنُواْ بِهِۦ وَعَزَّرُوهُ وَنَصَرُوهُ وَٱتَّبَعُواْ ٱلنُّورَ ٱلَّذِيٓ أُنزِلَ مَعَهُۥٓ أُوْلَـٰٓئِكَ هُمُ ٱلۡمُفۡلِحُونَ
(ದೂತರೇ) ಹೇಳಿರಿ; ಮಾನವರೇ, ನಾನು ನಿಮ್ಮೆಲ್ಲರ ಪಾಲಿಗೆ ಅಲ್ಲಾಹನ ದೂತನಾಗಿರುವೆನು. ಆಕಾಶಗಳ ಮತ್ತು ಭೂಮಿಯ ಆಧಿಪತ್ಯವು ಅವನಿಗೆ (ಅಲ್ಲಾಹನಿಗೆ) ಸೇರಿದೆ. ಅವನ ಹೊರತು ಬೇರೆ ದೇವರಿಲ್ಲ. ಅವನೇ ಜೀವಂತಗೊಳಿಸುವವನು ಮತ್ತು ಮರಣ ನೀಡುವವನು. ನೀವೀಗ ಅಲ್ಲಾಹನಲ್ಲೂ ಆತನ ದೂತನಲ್ಲೂ ನಂಬಿಕೆ ಇಡಿರಿ – ಅವರು ನಿರಕ್ಷರಿ ಪ್ರವಾದಿಯಾಗಿದ್ದು, ಅಲ್ಲಾಹನಲ್ಲಿ ಹಾಗೂ ಅವನ ವಚನಗಳಲ್ಲಿ ನಂಬಿಕೆ ಉಳ್ಳವರಾಗಿದ್ದಾರೆ. ಮಾರ್ಗದರ್ಶನ ಪಡೆಯಲಿಕ್ಕಾಗಿ ನೀವು ಅವರನ್ನು ಅನುಸರಿಸಿ