يَٰبَنِيٓ ءَادَمَ إِمَّا يَأۡتِيَنَّكُمۡ رُسُلٞ مِّنكُمۡ يَقُصُّونَ عَلَيۡكُمۡ ءَايَٰتِي فَمَنِ ٱتَّقَىٰ وَأَصۡلَحَ فَلَا خَوۡفٌ عَلَيۡهِمۡ وَلَا هُمۡ يَحۡزَنُونَ
ನಮ್ಮ ವಚನಗಳನ್ನು ಸುಳ್ಳೆಂದವರು ಮತ್ತು ಅದಕ್ಕೆದುರಾಗಿ ಅಹಂಕಾರ ತೋರಿದವರು – ಅವರೇ ನರಕವಾಸಿಗಳು. ಅವರು ಸದಾ ಕಾಲ ಅದರಲ್ಲೇ ಇರುವರು
Author: Abdussalam Puthige