Surah Al-Araf Verse 37 - Kannada Translation by Abdussalam Puthige
Surah Al-Arafفَمَنۡ أَظۡلَمُ مِمَّنِ ٱفۡتَرَىٰ عَلَى ٱللَّهِ كَذِبًا أَوۡ كَذَّبَ بِـَٔايَٰتِهِۦٓۚ أُوْلَـٰٓئِكَ يَنَالُهُمۡ نَصِيبُهُم مِّنَ ٱلۡكِتَٰبِۖ حَتَّىٰٓ إِذَا جَآءَتۡهُمۡ رُسُلُنَا يَتَوَفَّوۡنَهُمۡ قَالُوٓاْ أَيۡنَ مَا كُنتُمۡ تَدۡعُونَ مِن دُونِ ٱللَّهِۖ قَالُواْ ضَلُّواْ عَنَّا وَشَهِدُواْ عَلَىٰٓ أَنفُسِهِمۡ أَنَّهُمۡ كَانُواْ كَٰفِرِينَ
ಅವನು (ಅಲ್ಲಾಹನು) ಹೇಳಿದನು; ನೀವು, ಜಿನ್ನ್ ಮತ್ತು ಮಾನವರ ಪೈಕಿ ನಿಮಗಿಂತ ಹಿಂದೆ ಗತಿಸಿದ ಸಮುದಾಯಗಳ ಜೊತೆ ನರಕಾಗ್ನಿಯನ್ನು ಪ್ರವೇಶಿಸಿರಿ. (ಅಲ್ಲಿಗೆ) ಪ್ರವೇಶಿಸುವ ಪ್ರತಿಯೊಂದು ಸಮುದಾಯವೂ ತನ್ನ ಸಂಗಾತಿ (ಪೂರ್ವ) ಸಮುದಾಯವನ್ನು ಶಪಿಸುವುದು. ಕೊನೆಗೆ ಅವರೆಲ್ಲರೂ ಅದರೊಳಗೆ ಸೇರುವರು. (ಅಲ್ಲಿ) ಮುಂದಿನವರು ಹಿಂದಿನವರ ಕುರಿತು – ‘‘ನಮ್ಮೊಡೆಯಾ! ಇವರೇ ನಮ್ಮನ್ನು ದಾರಿಗೆಡಿಸಿದವರು. ಇವರಿಗೆ ನರಕಾಗ್ನಿಯ ಇಮ್ಮಡಿ ಶಿಕ್ಷೆ ನೀಡು’’ ಎನ್ನುವರು. ಅವನು (ಅಲ್ಲಾಹನು) ಹೇಳುವನು; ಇಮ್ಮಡಿ ಶಿಕ್ಷೆ ಎಲ್ಲರಿಗೂ ಇದೆ. ಆದರೆ ನಿಮಗೆ ತಿಳಿದಿಲ್ಲ.’’