ٱدۡعُواْ رَبَّكُمۡ تَضَرُّعٗا وَخُفۡيَةًۚ إِنَّهُۥ لَا يُحِبُّ ٱلۡمُعۡتَدِينَ
ಭೂಮಿಯಲ್ಲಿ ಸುಧಾರಣೆ ಆದ ಬಳಿಕ, ಅಶಾಂತಿಯನ್ನು ಹರಡಬೇಡಿ. ಭಯ ಮತ್ತು ನಿರೀಕ್ಷೆಯೊಂದಿಗೆ ಅವನನ್ನು (ಅಲ್ಲಾಹನನ್ನು) ಕೂಗಿ ಪ್ರಾರ್ಥಿಸಿರಿ. ಖಂಡಿತವಾಗಿಯೂ ಅಲ್ಲಾಹನ ಅನುಗ್ರಹವು ಸತ್ಕರ್ಮಿಗಳಿಗೆ ನಿಕಟವಾಗಿರುತ್ತದೆ
Author: Abdussalam Puthige