ಅಂದು (ಅಂತಿಮ ವಿಚಾರಣೆಯ ದಿನ) ಕರ್ಮಗಳ ತೂಕ ನಡೆಯುವುದು ಖಚಿತ ಸತ್ಯವಾಗಿದೆ. ಅಂದು ಯಾರ (ಸತ್ಕರ್ಮಗಳ) ಭಾರವು ಅಧಿಕವಾಗಿರುವುದೋ ಅವರೇ ವಿಜಯಿಗಳಾಗುವರು
Author: Abdussalam Puthige