Surah At-Taubah Verse 113 - Kannada Translation by Abdussalam Puthige
Surah At-Taubahمَا كَانَ لِلنَّبِيِّ وَٱلَّذِينَ ءَامَنُوٓاْ أَن يَسۡتَغۡفِرُواْ لِلۡمُشۡرِكِينَ وَلَوۡ كَانُوٓاْ أُوْلِي قُرۡبَىٰ مِنۢ بَعۡدِ مَا تَبَيَّنَ لَهُمۡ أَنَّهُمۡ أَصۡحَٰبُ ٱلۡجَحِيمِ
ಅಲ್ಲಾಹನು ಯಾವುದೇ ಜನಾಂಗಕ್ಕೆ ಸರಿದಾರಿ ತೋರಿದ ಬಳಿಕ, ಅವರು ಯಾವುದರಿಂದ ದೂರವಿರಬೇಕು ಎಂಬುದನ್ನು ಅವರಿಗೆ ಸ್ಪಷ್ಟ ಪಡಿಸುವ ತನಕ ಅವರನ್ನು ದಾರಿಗೆಡಿಸುವುದಿಲ್ಲ. ಅಲ್ಲಾಹನು ಖಂಡಿತ ಎಲ್ಲವನ್ನೂ ಬಲ್ಲವನಾಗಿದ್ದಾನೆ