Surah At-Taubah Verse 118 - Kannada Translation by Abdussalam Puthige
Surah At-Taubahوَعَلَى ٱلثَّلَٰثَةِ ٱلَّذِينَ خُلِّفُواْ حَتَّىٰٓ إِذَا ضَاقَتۡ عَلَيۡهِمُ ٱلۡأَرۡضُ بِمَا رَحُبَتۡ وَضَاقَتۡ عَلَيۡهِمۡ أَنفُسُهُمۡ وَظَنُّوٓاْ أَن لَّا مَلۡجَأَ مِنَ ٱللَّهِ إِلَّآ إِلَيۡهِ ثُمَّ تَابَ عَلَيۡهِمۡ لِيَتُوبُوٓاْۚ إِنَّ ٱللَّهَ هُوَ ٱلتَّوَّابُ ٱلرَّحِيمُ
ಮದೀನಾದವರು ಹಾಗೂ ಅವರ ಸುತ್ತ ಮುತ್ತಲಿನ ಗ್ರಾಮೀಣ ಜನರು ಅಲ್ಲಾಹನ ದೂತರನ್ನು ಬಿಟ್ಟು ಹಿಂದುಳಿದುದು ಮತ್ತು ತಮ್ಮ ಜೀವಗಳನ್ನು ಅವರ ಜೀವಕ್ಕಿಂತ ಹೆಚ್ಚಾಗಿ ಪ್ರೀತಿಸಿದ್ದು ಸರಿಯಲ್ಲ. ಏಕೆಂದರೆ, ಅಲ್ಲಾಹನ ಮಾರ್ಗದಲ್ಲಿ ಅವರು ಸಹಿಸುವ ಪ್ರತಿಯೊಂದು ದಾಹಕ್ಕೆ, ಪ್ರತಿಯೊಂದು ಸಂಕಷ್ಟಕ್ಕೆ, ಪ್ರತಿಯೊಂದು ಹಸಿವಿಗೆ, ಧಿಕ್ಕಾರಿಗಳ ಕೋಪಕ್ಕೆ ಕಾರಣವಾಗುವ ಅವರ ಪ್ರತಿಯೊಂದು ಹೆಜ್ಜೆಗೆ ಮತ್ತು ಶತ್ರುವಿನಿಂದ ಅವರು ಕಿತ್ತುಕೊಳ್ಳುವ ಪ್ರತಿಯೊಂದು ವಸ್ತುವಿಗೆ ಪ್ರತಿಯಾಗಿ ಅವರ ಪಾಲಿಗೆ ಒಂದು ಸತ್ಕರ್ಮವು ದಾಖಲಾಗದೆ ಇರುವುದಿಲ್ಲ. ಖಂಡಿತವಾಗಿಯೂ ಶ್ರೇಷ್ಠ ಕರ್ಮಗಳನ್ನು ಮಾಡುವವರ ಪ್ರತಿಫಲವನ್ನು ಅಲ್ಲಾಹನು ಖಂಡಿತ ವ್ಯರ್ಥ ಗೊಳಿಸುವುದಿಲ್ಲ