وَيُذۡهِبۡ غَيۡظَ قُلُوبِهِمۡۗ وَيَتُوبُ ٱللَّهُ عَلَىٰ مَن يَشَآءُۗ وَٱللَّهُ عَلِيمٌ حَكِيمٌ
ಬಹುದೇವಾರಾಧಕರು, ತಾವು ದೇವ ಧಿಕ್ಕಾರಿಗಳೆಂಬುದಕ್ಕೆ ತಾವೇ ಸಾಕ್ಷಿಗಳಾಗಿರುವಾಗ, ಅಲ್ಲಾಹನ ಭವನಗಳ (ಮಸೀದಿಗಳ) ಅಧಿಕಾರಿಗಳಾಗಲು ಅವರು ಅರ್ಹರಲ್ಲ. ಅವರ ಕರ್ಮಗಳೆಲ್ಲಾ ವ್ಯರ್ಥವಾದವು. ಅವರು ನರಕಾಗ್ನಿಯಲ್ಲಿ ಸದಾಕಾಲ ಇರುವರು
Author: Abdussalam Puthige