Surah At-Taubah Verse 28 - Kannada Translation by Abdussalam Puthige
Surah At-Taubahيَـٰٓأَيُّهَا ٱلَّذِينَ ءَامَنُوٓاْ إِنَّمَا ٱلۡمُشۡرِكُونَ نَجَسٞ فَلَا يَقۡرَبُواْ ٱلۡمَسۡجِدَ ٱلۡحَرَامَ بَعۡدَ عَامِهِمۡ هَٰذَاۚ وَإِنۡ خِفۡتُمۡ عَيۡلَةٗ فَسَوۡفَ يُغۡنِيكُمُ ٱللَّهُ مِن فَضۡلِهِۦٓ إِن شَآءَۚ إِنَّ ٱللَّهَ عَلِيمٌ حَكِيمٞ
ಯಹೂದಿಗಳು, ಉಝೈರ್ ಅಲ್ಲಾಹನ ಪುತ್ರರೆಂದು ಹೇಳುತ್ತಾರೆ ಮತ್ತು ಕ್ರೈಸ್ತರು ಮಸೀಹರು ಅಲ್ಲಾಹನ ಪುತ್ರರೆಂದು ಹೇಳುತ್ತಾರೆ. ಇದು ಕೇವಲ ಅವರ ಬಾಯಿ ಮಾತು. ಅವರು ಗತಕಾಲದ ಧಿಕ್ಕಾರಿಗಳ ಮಾತನ್ನೇ ಅನುಕರಿಸುತ್ತಿದ್ದಾರೆ. ಅವರ ಮೇಲೆ ಅಲ್ಲಾಹನ ಪ್ರಹಾರವಿದೆ. ಅವರು ದಾರಿಗೆಟ್ಟು ಅದೆಲ್ಲಿ ಅಲೆಯುತ್ತಿದ್ದಾರೆ