Surah At-Taubah Verse 29 - Kannada Translation by Abdussalam Puthige
Surah At-Taubahقَٰتِلُواْ ٱلَّذِينَ لَا يُؤۡمِنُونَ بِٱللَّهِ وَلَا بِٱلۡيَوۡمِ ٱلۡأٓخِرِ وَلَا يُحَرِّمُونَ مَا حَرَّمَ ٱللَّهُ وَرَسُولُهُۥ وَلَا يَدِينُونَ دِينَ ٱلۡحَقِّ مِنَ ٱلَّذِينَ أُوتُواْ ٱلۡكِتَٰبَ حَتَّىٰ يُعۡطُواْ ٱلۡجِزۡيَةَ عَن يَدٖ وَهُمۡ صَٰغِرُونَ
ಅವರು ಅಲ್ಲಾಹನ ಹೊರತಾಗಿ, ತಮ್ಮ ವಿದ್ವಾಂಸರನ್ನು, ಸನ್ಯಾಸಿಗಳನ್ನು ಮತ್ತು ಮರ್ಯಮರ ಪುತ್ರ ಮಸೀಹರನ್ನು ದೇವರಾಗಿಸಿಕೊಂಡಿದ್ದಾರೆ. ನಿಜವಾಗಿ ಅವರಿಗೆ, ಒಬ್ಬ ದೇವರ ಹೊರತು ಬೇರೆ ಯಾರನ್ನೂ ಪೂಜಿಸಬಾರದೆಂದು ಆದೇಶಿಸಲಾಗಿದೆ. ಅವನ ಹೊರತು ಬೇರೆ ಯಾರೂ ಪೂಜಾರ್ಹರಲ್ಲ. ಅವರು ಪಾಲುಗೊಳಿಸುವ ಎಲ್ಲದರಿಂದ ಅವನು ಸಂಪೂರ್ಣ ಮುಕ್ತನು