Surah At-Taubah Verse 3 - Kannada Translation by Abdussalam Puthige
Surah At-Taubahوَأَذَٰنٞ مِّنَ ٱللَّهِ وَرَسُولِهِۦٓ إِلَى ٱلنَّاسِ يَوۡمَ ٱلۡحَجِّ ٱلۡأَكۡبَرِ أَنَّ ٱللَّهَ بَرِيٓءٞ مِّنَ ٱلۡمُشۡرِكِينَ وَرَسُولُهُۥۚ فَإِن تُبۡتُمۡ فَهُوَ خَيۡرٞ لَّكُمۡۖ وَإِن تَوَلَّيۡتُمۡ فَٱعۡلَمُوٓاْ أَنَّكُمۡ غَيۡرُ مُعۡجِزِي ٱللَّهِۗ وَبَشِّرِ ٱلَّذِينَ كَفَرُواْ بِعَذَابٍ أَلِيمٍ
(ನಾಲ್ಕು) ಪವಿತ್ರ ತಿಂಗಳುಗಳು ಮುಗಿದಾಗ, ಆ ಬಹುದೇವಾರಾಧಕರನ್ನು ಕಂಡಲ್ಲಿ ಕೊಲ್ಲಿರಿ, ಅವರನ್ನು ಹಿಡಿಯಿರಿ, ಸುತ್ತುವರಿಯಿರಿ ಮತ್ತು ಪ್ರತಿಯೊಂದು ಆಯಕಟ್ಟಿನ ಸ್ಥಳದಲ್ಲಿ ಅವರಿಗಾಗಿ ಹೊಂಚಿನಲ್ಲಿರಿ. ತರುವಾಯ, ಅವರು ಪಶ್ಚಾತ್ತಾಪ ಪಟ್ಟರೆ, ನಮಾಝ್ಅನ್ನು ಪಾಲಿಸುವವರಾದರೆ ಮತ್ತು ಝಕಾತ್ಅನ್ನು ಪಾವತಿಸಿದರೆ, ಅವರಿಗೆ ಅವರ ದಾರಿಯನ್ನು ಬಿಟ್ಟು ಕೊಡಿರಿ. ಖಂಡಿತವಾಗಿಯೂ ಅಲ್ಲಾಹನು ಕ್ಷಮಿಸುವವನು ಮತ್ತು ಕರುಣಾಮಯಿಯಾಗಿದ್ದಾನೆ