Surah At-Taubah Verse 5 - Kannada Translation by Abdussalam Puthige
Surah At-Taubahفَإِذَا ٱنسَلَخَ ٱلۡأَشۡهُرُ ٱلۡحُرُمُ فَٱقۡتُلُواْ ٱلۡمُشۡرِكِينَ حَيۡثُ وَجَدتُّمُوهُمۡ وَخُذُوهُمۡ وَٱحۡصُرُوهُمۡ وَٱقۡعُدُواْ لَهُمۡ كُلَّ مَرۡصَدٖۚ فَإِن تَابُواْ وَأَقَامُواْ ٱلصَّلَوٰةَ وَءَاتَوُاْ ٱلزَّكَوٰةَ فَخَلُّواْ سَبِيلَهُمۡۚ إِنَّ ٱللَّهَ غَفُورٞ رَّحِيمٞ
ನೀವು ‘ಮಸ್ಜಿದುಲ್ ಹರಾಮ್’ನಲ್ಲಿ ಕರಾರು ಮಾಡಿಕೊಂಡಿರುವವರ ಹೊರತು (ಇತರ) ಬಹುದೇವಾರಾಧಕರಿಗೆ ಅಲ್ಲಾಹನ ಜೊತೆಗಾಗಲಿ ಅವನ ದೂತರ ಜೊತೆಗಾಗಲಿ ಯಾವುದೇ ಕರಾರು ಇರಲು ಹೇಗೆ ತಾನೇ ಸಾಧ್ಯ? ಅವರು ನಿಮ್ಮ ಜೊತೆ ನೇರವಾಗಿರುವ ತನಕ ನೀವು ಅವರ ಜೊತೆ ನೇರವಾಗಿರಿ. ಖಂಡಿತವಾಗಿಯೂ ಅಲ್ಲಾಹನು, ಸತ್ಯನಿಷ್ಠರನ್ನು ಪ್ರೀತಿಸುತ್ತಾನೆ