Surah At-Taubah Verse 59 - Kannada Translation by Abdussalam Puthige
Surah At-Taubahوَلَوۡ أَنَّهُمۡ رَضُواْ مَآ ءَاتَىٰهُمُ ٱللَّهُ وَرَسُولُهُۥ وَقَالُواْ حَسۡبُنَا ٱللَّهُ سَيُؤۡتِينَا ٱللَّهُ مِن فَضۡلِهِۦ وَرَسُولُهُۥٓ إِنَّآ إِلَى ٱللَّهِ رَٰغِبُونَ
ಅವರಲ್ಲಿ ಕೆಲವರು ದೂತರನ್ನು ಪೀಡಿಸುತ್ತಾರೆ. ಅವರು ‘‘ಇವರು ದುರ್ಬಲ ಕಿವಿಯ ವ್ಯಕ್ತಿ’’ ಎನ್ನುತ್ತಾರೆ. ಹೇಳಿರಿ; (ಅವರ) ಕಿವಿ ದುರ್ಬಲವಾಗಿರುವುದು ನಿಮ್ಮ ಹಿತಕ್ಕಾಗಿ ಮಾತ್ರ. ಅವರು (ದೂತರು) ಅಲ್ಲಾಹನಲ್ಲಿ ನಂಬಿಕೆ ಉಳ್ಳವರು ಹಾಗೂ ಸತ್ಯವಿಶ್ವಾಸಿಗಳಲ್ಲೂ ನಂಬಿಕೆ ಉಳ್ಳವರು. ನಿಮ್ಮ ಪೈಕಿ ವಿಶ್ವಾಸಿಗಳಾಗಿರುವವರ ಪಾಲಿಗೆ ಅವರು ಅನುಗ್ರಹವಾಗಿದ್ದಾರೆ. ಅಲ್ಲಾಹನ ದೂತರನ್ನು ಪೀಡಿಸುವವರಿಗೆ ಕಠಿಣ ಶಿಕ್ಷೆ ಕಾದಿದೆ