Surah At-Taubah Verse 72 - Kannada Translation by Abdussalam Puthige
Surah At-Taubahوَعَدَ ٱللَّهُ ٱلۡمُؤۡمِنِينَ وَٱلۡمُؤۡمِنَٰتِ جَنَّـٰتٖ تَجۡرِي مِن تَحۡتِهَا ٱلۡأَنۡهَٰرُ خَٰلِدِينَ فِيهَا وَمَسَٰكِنَ طَيِّبَةٗ فِي جَنَّـٰتِ عَدۡنٖۚ وَرِضۡوَٰنٞ مِّنَ ٱللَّهِ أَكۡبَرُۚ ذَٰلِكَ هُوَ ٱلۡفَوۡزُ ٱلۡعَظِيمُ
ತಾವು ಹೇಳಿಲ್ಲವೆಂದು ಅವರು ಅಲ್ಲಾಹನ ಆಣೆ ಹಾಕಿ ಹೇಳುತ್ತಾರೆ. ನಿಜವಾಗಿ ಅವರು ಧಿಕ್ಕಾರದ ಮಾತನ್ನು ಹೇಳಿದ್ದಾರೆ ಹಾಗೂ ಅವರು ಮುಸ್ಲಿಮರಾದ ಬಳಿಕ ಧಿಕ್ಕಾರಿಗಳಾಗಿದ್ದಾರೆ. ಅವರು, ತಮಗೆ ಸಾಧಿಸಲಾಗದ್ದನ್ನು (ದೂತರ ಹತ್ಯೆಯನ್ನು) ಯೋಜಿಸಿದ್ದರು. ನಿಜವಾಗಿ ಅವರು, ಅಲ್ಲಾಹ್ ಮತ್ತು ಅವನ ದೂತರು ತಮ್ಮ ಔದಾರ್ಯದಿಂದ ಅವರನ್ನು ಸಂಪನ್ನಗೊಳಿಸಿದ್ದಕ್ಕಾಗಿಯಷ್ಟೇ ಪ್ರತೀಕಾರವೆಸಗಿರುವರು. ಇದೀಗ ಅವರು ಪಶ್ಚಾತ್ತಾಪ ಪಟ್ಟರೆ ಅವರಿಗೆ ಹಿತವಾದೀತು. ಅವರು ತಿರುಗಿನಿಂತರೆ ಅಲ್ಲಾಹನು ಅವರಿಗೆ ಈ ಲೋಕದಲ್ಲೂ ಪರಲೋಕದಲ್ಲೂ ಬಹಳ ಕಠಿಣ ಶಿಕ್ಷೆ ನೀಡುವನು. ಭೂಮಿಯಲ್ಲಿ ಅವರಿಗೆ ರಕ್ಷಕನಾಗಿ ಹಾಗೂ ಸಹಾಯಕನಾಗಿ ಯಾರೂ ಸಿಗಲಾರರು