Surah At-Taubah Verse 79 - Kannada Translation by Abdussalam Puthige
Surah At-Taubahٱلَّذِينَ يَلۡمِزُونَ ٱلۡمُطَّوِّعِينَ مِنَ ٱلۡمُؤۡمِنِينَ فِي ٱلصَّدَقَٰتِ وَٱلَّذِينَ لَا يَجِدُونَ إِلَّا جُهۡدَهُمۡ فَيَسۡخَرُونَ مِنۡهُمۡ سَخِرَ ٱللَّهُ مِنۡهُمۡ وَلَهُمۡ عَذَابٌ أَلِيمٌ
(ಯುದ್ಧದಿಂದ ತಪ್ಪಿಸಿಕೊಳ್ಳಲು) ಹಿಂದೆ ಉಳಿದುಕೊಂಡವರು, ತಾವು ಅಲ್ಲಾಹನ ದೂತರ ಹಿಂದೆ, ತಮ್ಮ ನೆಲೆಗಳಲ್ಲೇ ಉಳಿದಿರುವೆವೆಂದು ಸಂಭ್ರಮಿಸಿದರು. ಅವರಿಗೆ ತಮ್ಮ ಸಂಪತ್ತುಗಳನ್ನು ಹಾಗೂ ತಮ್ಮ ಜೀವಗಳನ್ನು ತೊಡಗಿಸಿ ಅಲ್ಲಾಹನ ಮಾರ್ಗದಲ್ಲಿ ಹೋರಾಡುವುದು ಅಪ್ರಿಯವಾಯಿತು ಮತ್ತು ಅವರು ‘‘ಬಿಸಿಲಲ್ಲಿ ಹೊರಡಬೇಡಿ’’ ಎಂದರು. ಹೇಳಿರಿ; ನರಕದ ಬೆಂಕಿಯು ಅದಕ್ಕಿಂತಲೂ ಬಿಸಿಯಾಗಿರುವುದು. ಅವರು ಅರ್ಥಮಾಡಿಕೊಂಡಿದ್ದರೆ ಎಷ್ಟು ಚೆನ್ನಾಗಿತ್ತು